Cabinet: ತುಳು ಭಾಷೆಗೆ ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆ ಮಾನ್ಯತೆ ಸನ್ನಿಹಿತ!
ಮಂಗಳೂರು: ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜರುಗಲಿರುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಮಂಗಳೂರು: ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜರುಗಲಿರುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ (Cabinet) ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮಹತ್ವದ ನಿರ್ಧಾರ ಹೊರಬೀಳಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭರವಸೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಂಗಳೂರು ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಜನರ ದಶಕಗಳ ಬೇಡಿಕೆಯಾದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ ಎಂದು ಸ್ಪಷ್ಟಪಡಿಸಿದರು. ಸರ್ಕಾರಕ್ಕೆ ಸೂಕ್ತ…
ನವ ದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್ಪಾಲ್ ಯಾದವ್ (Rajpal Yadav) ಅವರಿಗೆ ಉನ್ನತ ನ್ಯಾಯಾಲಯದಿಂದ ಕೊನೆಯ ಅವಕಾಶ ಸಿಕ್ಕಿದೆ. ಖಾಸಗಿ ದೂರುದಾರರೊಬ್ಬರು ಹೂಡಿರುವ ಚೆಕ್ ಬೌನ್ಸ್ ಪ್ರಕರಣದಲ್ಲಿ ಕನಿಷ್ಠ 2 ಕೋಟಿ ರೂಪಾಯಿಗಳನ್ನು ಎರಡು ವಾರಗಳ ಒಳಗಾಗಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟ ನಿರ್ದೇಶನ ನೀಡಿದೆ. ಈ ಮೂಲಕ ನಟ ರಾಜ್ಪಾಲ್ ಯಾದವ್ ಅವರಿಗೆ ಎದುರಾಗಿದ್ದ ತಕ್ಷಣದ ಬಂಧನ ಭೀತಿಯಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ….
ಬೆಂಗಳೂರು: ಬೆಸ್ಕಾಂ (BESCOM) ವ್ಯಾಪ್ತಿಯ ಗ್ರಾಹಕರಿಗೆ ಪ್ರಮುಖ ಸೂಚನೆಯೊಂದನ್ನು ನೀಡಲಾಗಿದ್ದು, ತಾಂತ್ರಿಕ ವ್ಯವಸ್ಥೆಯ ನವೀಕರಣ ಹಾಗೂ ಸಾಫ್ಟ್ವೇರ್ ಅಪ್ಗ್ರೇಡೇಶನ್ ಕಾರ್ಯಗಳ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ವಿವಿಧ ಆನ್ಲೈನ್ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿವೆ. ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆಯ (ಐಪಿಡಿಎಸ್) ಎರಡನೇ ಹಂತದ ಭಾಗವಾಗಿ ಪ್ರಸ್ತುತ ಚಾಲ್ತಿಯಲ್ಲಿರುವ ಐಟಿ ಅಪ್ಲಿಕೇಶನ್ ಅನ್ನು ಹೊಸದಾಗಿ 20 ಪಟ್ಟಣ ಪ್ರದೇಶಗಳಿಗೆ ವಿಸ್ತರಿಸಲು ಬೆಸ್ಕಾಂ ಆಡಳಿತ ಮಂಡಳಿ ತೀರ್ಮಾನಿಸಿದೆ. ಈ ಬೃಹತ್ ತಾಂತ್ರಿಕ ಬದಲಾವಣೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 2026 ರ…
ಬೆಂಗಳೂರು: ಈ ವಾರ ಸ್ಯಾಂಡಲ್ವುಡ್ ಅಂಗಳದಲ್ಲಿ (Sandalwood) ಭಾರಿ ಸದ್ದು ಮಾಡಲಿರುವ ನಾಲ್ಕು ವೈವಿಧ್ಯಮಯ ಕನ್ನಡ ಸಿನಿಮಾಗಳು ಸೆಪ್ಟೆಂಬರ್ 18 ರಂದು ಏಕಕಾಲಕ್ಕೆ ತೆರೆಗೆ ಬರಲು ಸಜ್ಜಾಗಿವೆ. ಈ ಪೈಕಿ ಮೂರು ಚಿತ್ರಗಳಲ್ಲಿ ಈಗಾಗಲೇ ಪ್ರೇಕ್ಷಕರಿಗೆ ಚಿರಪರಿಚಿತರಾದ ನಾಯಕ ನಟರಿದ್ದರೆ, ‘ಟಾಸ್’ ಎಂಬ ಚಿತ್ರದ ಮೂಲಕ ಕರಾವಳಿಯ ಹೊಸ ನಾಯಕನೊಬ್ಬ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾನೆ. ಈ ವಾರ ಬಿಡುಗಡೆಯಾಗುತ್ತಿರುವ ಚಿತ್ರಗಳಲ್ಲಿ ದುನಿಯಾ ವಿಜಯ್ ನಿರ್ದೇಶನದ ಬಿಗ್ ಬಜೆಟ್ ಸಿನಿಮಾ, ಶ್ರೀನಗರ ಕಿಟ್ಟಿ ಹಾಗೂ ಮೇಘನಾ ರಾಜ್…
ಬೆಂಗಳೂರು: “ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. “ಏಳನೇ ತರಗತಿ ಶಾಲಾ ಚುನಾವಣೆ, ಕಾಲೇಜು ಚುನಾವಣೆಗಳಲ್ಲೂ ನನಗೆ ತಕ್ಕ ನ್ಯಾಯ ಸಿಗಲಿಲ್ಲ. ಆನಂತರವೂ ವಿದ್ಯಾರ್ಥಿ…
ಬೆಂಗಳೂರು: ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಬ್ರಹ್ಮಾಂಡ ಯಶಸ್ಸಿನ ಬಳಿಕ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಕಾಯಬೇಕಾಯಿತು. ಹೀಗೆ ಭಾರಿ ನಿರೀಕ್ಷೆ ಮೂಡಿಸಿದ್ದ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾ ಗೀತು ಮೋಹನ್ದಾಸ್ ನಿರ್ದೇಶನದಲ್ಲಿ ತೆರೆಗೆ ಬಂದಿತ್ತಾದರೂ, ಹಲವು ಬಾರಿ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟು ಅಂತಿಮವಾಗಿ ಚಿತ್ರಮಂದಿರ ಪ್ರವೇಶಿಸಿತ್ತು. ಆದರೆ, ಪ್ರೇಕ್ಷಕರ ಬೆಂಚ್ಮಾರ್ಕ್ ನಿರೀಕ್ಷೆಗಳನ್ನು ತಲುಪಲು ವಿಫಲವಾದ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ನಿರಾಸೆ ಮೂಡಿಸಿತ್ತು….
ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರು ತಮ್ಮ ನಿವಾಸದಲ್ಲಿ ನಡೆದ ಗಣೇಶ ಚತುರ್ಥಿ ಹಬ್ಬದ ಆಚರಣೆಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಈ ಚಿತ್ರಗಳು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿವೆ. ಪ್ರಸ್ತುತ ವಿದೇಶದಲ್ಲಿದ್ದು ಹಬ್ಬಕ್ಕೆ ಮನೆಗೆ ಬರಲಾಗದ ಕಾರಣ ತಮ್ಮ ಕುಟುಂಬಸ್ಥರು ಪ್ರತಿಷ್ಠಾಪಿಸಿದ್ದ ಗಣಪತಿಯ ಪೂಜಾ ಕ್ಷಣಗಳನ್ನು ಅವರು ಹಂಚಿಕೊಂಡು ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ. ಲಂಡನ್ನಲ್ಲಿ ಹಬ್ಬ ಆಚರಿಸಿದ ನಟಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹಾಗೂ…